ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲೂ ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ - Mahanayaka
10:30 PM Wednesday 15 - October 2025

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲೂ ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

manglore
02/05/2023

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲೂ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು.


Provided by

ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ಭಜರಂಗದಳ ನಿಷೇಧ ಮಾಡುತ್ತೇವೆ.

ಈ ಮೂಲಕ ಭಜರಂಗ ಕಾರ್ಯಕರ್ತರ ಕೆಲಸ ಕಾರ್ಯಗಳಿಗೆ ಅಂಕುಶ ಹಾಕುತ್ತೇವೆ, ಮಟ್ಟ ಹಾಕ್ತೆವೆ ಅಂದ್ರೆಅದು ಕೇವಲ ನಿಮ್ಮ ಭ್ರಮೆ, ಭಜರಂಗ ಆರಂಭವಾಗಿದ್ದೇ ಸಂಘರ್ಷದಿಂದ ಸಂಘರ್ಷಕ್ಕಾಗಿ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ