ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ - Mahanayaka
12:21 AM Thursday 20 - November 2025

ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

d k shivakumar
03/05/2023

ಹೆಲಿಕಾಪ್ಟರ್​ ಅಪಘಾತದಿಂದ ಪಾರಾಗುತ್ತಿದ್ದಂತೆಯೇ ಡಿಕೆಶಿವಕುಮಾರ್​ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಹೆಲಿಕಾಪ್ಟರ್​ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು. ನಿನ್ನೆ ಡಿಕೆಶಿ ಜಕ್ಕೂರಿನಿಂದ ಮುಳಬಾಗಿಲುಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.

ಈ ಘಟನೆ ಬಳಿಕ ಡಿಕೆಶಿ ಇಂದು ತುಮಕೂರು ಜಿಲ್ಲೆಯ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದು ಅಜ್ಜಯ್ಯನ ಆಶೀರ್ವಾದಕ್ಕೆ ಪಾತ್ರರಾಗಿದ್ದಾರೆ. ಅಲ್ಲದೇ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕಾನಾಥ್​ ಬಳಿಯೂ ಸಮಾಲೋಚನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ