2:28 PM Thursday 29 - January 2026

ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತ

shringeri
25/06/2025

ಚಿಕ್ಕಮಗಳೂರು:  ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಪರಿಣಾಮ ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ.

ಈಗಾಗಲೇ ಜಿಲ್ಲಾಡಳಿತ  ಶೃಂಗೇರಿ–ಕಾರ್ಕಳ ರೋಡ್ ಬಂದ್ ಮಾಡಿದೆ. ಗುಡ್ಡ ಕುಸಿಯುವ ಸ್ಥಳದಲ್ಲೇ ಜೆಸಿಬಿ ಬೀಡು ಬಿಟ್ಟಿದ್ದು,  ಎನ್.ಎಚ್. ಅಧಿಕಾರಿಗಳು, ಪೊಲೀಸರು  ಮೊಕ್ಕಾಂ ಹೂಡಿದ್ದಾರೆ.

ಗುಡ್ಡ ಕುಸಿದಂತೆ ರೋಡ್ ಜಾಮ್ ಮಾಡಿ ಪೊಲೀಸರು, ಅಧಿಕಾರಿಗಳು ಕ್ಲಿಯರ್ ಮಾಡುತ್ತಿದ್ದಾರೆ. 6 ತಿಂಗಳ ನಿರಂತರ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ಮತ್ತೆ–ಮತ್ತೆ ಗುಡ್ಡ ಕುಸಿಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version