ಈದ್ ಕಾರ್ಯಕ್ರಮದಲ್ಲಿ ಬಿಜೆಪಿ 'ಭಂಡ ಧರ್ಮ'ವನ್ನು ಸೃಷ್ಟಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ - Mahanayaka

ಈದ್ ಕಾರ್ಯಕ್ರಮದಲ್ಲಿ ಬಿಜೆಪಿ ‘ಭಂಡ ಧರ್ಮ’ವನ್ನು ಸೃಷ್ಟಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

31/03/2025

ಕೊಲ್ಕತ್ತಾದಲ್ಲಿ ಇಂದು ನಡೆದ ಈದ್ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯನ್ನು ‘ಭಂಡ ಧರ್ಮ’ (ಕೊಳಕು ಧರ್ಮ) ಸೃಷ್ಟಿಕರ್ತ ಎಂದು ಕರೆದಿದ್ದಾರೆ ಬಿಜೆಪಿಯನ್ನು ‘ಜುಮ್ಲಾ’ (ನಕಲಿ) ಪಕ್ಷ ಎಂದು ಕರೆದ ಅವರು, ರಾಜ್ಯದಲ್ಲಿ ಗಲಭೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರೆ ಮತ್ತು ಹಿಂದೂ ವಿರೋಧಿ ಎಂದು ಬಿಜೆಪಿ ಆರೋಪಿಸಿದೆ.

ನಾನು ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರ ಧರ್ಮವನ್ನು ನಂಬುತ್ತೇನೆಯೇ ಹೊರತು ಈ ‘ಜುಮ್ಲಾ’ ಪಕ್ಷವು ಮಾಡಿದ ‘ಗಂಡ ಧರ್ಮ’ವನ್ನು ನಂಬುವುದಿಲ್ಲ. ನಾನು ಆ ಧರ್ಮವನ್ನು ನಂಬುವುದಿಲ್ಲ. ಇದು ಹಿಂದೂ ಧರ್ಮಕ್ಕೆ ವಿರುದ್ಧವಾಗಿದೆ” ಎಂದು ಬ್ಯಾನರ್ಜಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಹೇಳಿದ್ದಾರೆ.

ಸೈನ್ಯವು ಕೆಲಸ ಮಾಡುವಾಗ, ಅವರಿಗೆ ಇರುವುದು ಒಂದೇ ಗುರುತು ‘ಭಾರತೀಯ’ ಎಂದು ಅವರು ಹೇಳಿದ್ದಾರೆ. ಆದರೆ, ಕೆಲವು ರಾಜಕೀಯ ನಾಯಕರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಾರೆ ಮತ್ತು ಜನರು ಅವರ ಬಲೆಗೆ ಬೀಳಬಾರದು ಎಂದು ಅವರು ಹೇಳಿದ್ದಾರೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ