ಈ ಐದು ಜಿಲ್ಲೆಗಳಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ | ಕಾರಣ ಏನು ಗೊತ್ತಾ? - Mahanayaka

ಈ ಐದು ಜಿಲ್ಲೆಗಳಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ | ಕಾರಣ ಏನು ಗೊತ್ತಾ?

24/10/2020

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಿಂದ ಐದು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕೋಲಾರ ಮಾತ್ರವಲ್ಲದೇ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಲಿದೆ.

mahanayaka

ಅ. 28 ರಂದು‌ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಹೊರ ಜಿಲ್ಲೆಯಲ್ಲಿರುವವರ ಮೇಲೆ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ

https://t.me/joinchat/Q8oMxBZkakVUy7-VpEsIXQ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ