ಬಾರ್ಕೂರಿನಲ್ಲಿ ಚಿರತೆ ದಾಳಿ: ಸಾಕು ನಾಯಿ‌ ಬಲಿ - Mahanayaka
5:39 PM Thursday 11 - September 2025

ಬಾರ್ಕೂರಿನಲ್ಲಿ ಚಿರತೆ ದಾಳಿ: ಸಾಕು ನಾಯಿ‌ ಬಲಿ

dog
27/02/2023

ಬ್ರಹ್ಮಾವರ: ಬಾರ್ಕೂರಿನ ಹೊಸಾಳ ಗ್ರಾಮದಲ್ಲಿ ಚಿರತೆಯ ದಾಳಿಗೆ ಸಾಕು ನಾಯಿಯೊಂದು ಬಲಿಯಾಗಿರುವ ಬಗ್ಗೆ ವರದಿಯಾಗಿದೆ.


Provided by

ಸೀತಾ ಪೂಜಾರ್ತಿ ಎಂಬವರ ಸಾಕು ನಾಯಿಯನ್ನು ಮನೆಯಂಗಳದಲ್ಲಿ ಚಿರತೆ ಬೇಟೆಯಾಡಿ ತಿಂದಿದೆ. ನಾಯಿಯ ಕೆಲವು ಅಂಗಾಂಗಳಾದ ಕಾಲು, ದೇಹದ ಇತರ ಭಾಗ ಅಲ್ಲಿಯೇ ಬಿಟ್ಟು ಹೋಗಿದೆ. ಬಾರ್ಕೂರಿನ ಜನ ನಿಬಿಡ ಪ್ರದೇಶದಲ್ಲಿ ಚಿರತೆ ಸಂಚಾರ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ