ಶೃಂಗೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಚಂಡಿಕಾ ಯಾಗ: ಕುಟುಂಬ ಸಹಿತವಾಗಿ ಆಗಮಿಸಿದ ಡಿಕೆಶಿ - Mahanayaka

ಶೃಂಗೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಚಂಡಿಕಾ ಯಾಗ: ಕುಟುಂಬ ಸಹಿತವಾಗಿ ಆಗಮಿಸಿದ ಡಿಕೆಶಿ

dk shivakumar
23/04/2023

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುಟುಂಬವು ಚಂಡಿಕಾ ಯಾಗ ನಡೆಸುತ್ತಿದ್ದು, ಭಾನುವಾರ 11 ಗಂಟೆಯವರೆಗೆ ಈ ಯಾಗ ನಡೆಯಲಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಯಾಗದಲ್ಲಿ ಪಾಲ್ಗೊಂಡಿದ್ದು, ಯಾಗ ಮುಗಿಯುವವರೆಗೂ ಯಾಗ ಶಾಲೆಯಲ್ಲೇ ಇರಲಿದ್ದಾರೆ.

ಅಧಿಕಾರ ಪಡೆದುಕೊಳ್ಳಲು ಈ ಹಿಂದೆ ರಾಜ—ಮಹಾರಾಜರು ನಡೆಸುತ್ತಿದ್ದ ಯಾಗವನ್ನು ಡಿ.ಕೆ.ಶಿವಕುಮಾರ್ ಮಾಡಿಸುತ್ತಿದ್ದು,  ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್.ದ್ವಾರಕಾನಾಥ್ ಯಾಗದಲ್ಲಿ ಭಾಗಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w


Provided by

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ