ಕೊರೊನ ಅಬ್ಬರ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್ - Mahanayaka

ಕೊರೊನ ಅಬ್ಬರ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

school
31/05/2025

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ⁠ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ  ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಆದೇಶಿಸಿದ್ದಾರೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ:


Provided by

*   ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.   * ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು. * ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. *   ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. *  ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ