ಕೊರೊನಾದಿಂದ ಜನರು ಸಾಯುತ್ತಿರುವುದು ಸತ್ಯ | ನಿರ್ಲಕ್ಷ್ಯ ಬೇಡ
21/10/2020
“ಎಲ್ಲೋ ಒಂದೆರಡು ಘಟನೆಗಳು ನಡೆದಿರುವುದನ್ನು ಮುಂದಿಟ್ಟುಕೊಂಡು ಆಸ್ಪತ್ರೆಗಳ ಬಗ್ಗೆ ಭಯಪಡುವುದು ಬೇಡ. ಕೊರೊನಾ ಇರುವುದಂತೂ ಸತ್ಯ, ಜನರು ಕೊರೊನಾಕ್ಕೆ ಬಲಿಯಾಗಿರುವುದೂ ಸತ್ಯ. ನಮ್ಮ ಜೀವವನ್ನು ಕಷ್ಟಕ್ಕೆ ಸಿಲುಕಿಸುವುದು ಬೇಡ. ಇನ್ನೊಬ್ಬರನ್ನೂ ಕಷ್ಟಕ್ಕೆ ಸಿಲುಕಿಸುವುದು ಬೇಡ”
ವಿಡಿಯೋ ನೋಡಿ:
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.