ಮಾಜಿ ಮುಖ್ಯಮಂತ್ರಿ ಹೃದಯಾಘಾತದಿಂದ ನಿಧನ: ಗಣ್ಯರಿಂದ ಸಂತಾಪ - Mahanayaka

ಮಾಜಿ ಮುಖ್ಯಮಂತ್ರಿ ಹೃದಯಾಘಾತದಿಂದ ನಿಧನ: ಗಣ್ಯರಿಂದ ಸಂತಾಪ

29/10/2020

ಗಾಂಧಿನಗರ: ಗುಜರಾತ್ ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಹೃದಯಾಘಾತದಿಂದ ನಿಧನ ಹೊಂದಿದ್ದು, 91 ವರ್ಷಗಳ ತಮ್ಮ ಜೀವನ ಪ್ರಯಾಣವನ್ನು ಇಂದು ನಿಲ್ಲಿಸಿ, ತಮ್ಮ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.


ಎರಡು ಬಾರಿ ಗುಜರಾತ್ ನ ಸಿಎಂ ಹುದ್ದೆಯನ್ನು ಅಲಂಕರಿಸಿದ್ದ ಕೇಶುಭಾಯ್ ಪಟೇಲ್, ಸೆಪ್ಟೆಂಬರ್ 30 ರಂದು ಕೂಡ ಸೋಮನಾಥ ಮಂದಿರ ಟ್ರಸ್ಟ್‌ ಅಧ್ಯಕ್ಷರಾಗಿ ಎರಡನೇ ಬಾರಿಗೆ ಚುನಾಯಿತರಾಗಿದ್ದರು.


ಜುಲೈ 24, 1930 ರಂದು ಜನಿಸಿದ್ದ ಕೇಶುಭಾಯ್ ಪಟೇಲ್, ಮಾರ್ಚ್ 1995 ರಿಂದ 1995 ರ ಅಕ್ಟೋಬರ್ ವರೆಗೆ ಮೊದಲ ಅವಧಿಗೆ ನಂತರ ಮಾರ್ಚ್ 1998 ರಿಂದ ಅಕ್ಟೋಬರ್ 2001 ರವರೆಗೆ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.


Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ