ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 7 ಮಂದಿ ಸಾವು - Mahanayaka

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 7 ಮಂದಿ ಸಾವು

ganesha visarjana
10/09/2022

ನವದೆಹಲಿ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸೋನಿಪತ್ ಹಾಗೂ ಮಹೇಂದ್ರಗಢ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ  ಒಟ್ಟು 7  ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಹೇಂದ್ರಗಢ ಜಿಲ್ಲೆಯ ಮೊಹಲ್ಲಾ ಧಾನಿಯ ಗಣೇಶ ಮಂಡಲದಿಂದ ಗಣೇಶ್ ವಿಸರ್ಜನೆ ವೇಳೆ ಕಾಲುವೆಯಲ್ಲಿ ಭಕ್ತರು ಕೊಚ್ಚಿ ಹೋಗಿದ್ದು, ನಾಲ್ವರು ಸಾವನ್ನಪ್ಪಿದ್ದರೆ. ಈ ಘಟನೆಯಲ್ಲಿ ಐದು ಮಂದಿಯನ್ನು ರಕ್ಷಿಸಲಾಗಿದೆ.

ಇನ್ನೂ ಸೋನಿಪತ್ ನ ಮಿಮಾರ್’ಪುರ ಘಾಟ್’ನಲ್ಲಿ ಗಣೆಶ ಮೂರ್ತಿ ವಿಸರ್ಜನೆ ವೇಳೆ ಮೂವರು ಯಮುನಾ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ