ಮರಣ ಗುಂಡಿ ಮುಕ್ತಿಗಾಗಿ ಬಾಳೆಗಿಡ ನೆಟ್ಟು ಪ್ರತಿಭಟನೆ
30/08/2022
ಉಡುಪಿ: ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾ ಇಲ್ಲಿರುವ ಅಪಾಯಕ್ಕೆ ಆಹ್ವಾನಿಸುತ್ತಿರುವ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು.
ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಇದ್ದರು. ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ಜನರು ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿದ್ದವು.
ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರು. ಯಾವೊಂದು ಸ್ಪಂದನೆ ದೊರೆಯದೆ ಸಮಸ್ಯೆ ಜೀವಂತವಾಗಿತ್ತು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























