5:38 AM Saturday 12 - September 2026

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

harsha marder case
24/02/2022

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್, ಸಯ್ಯದ್ ನದೀಮ್​, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್​ನನ್ನು ನಿನ್ನೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೊಲೆ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಶಿವಮೊಗ್ಗ ಪೊಲೀಸರು ಹರ್ಷ ಕೊಲೆ ಪ್ರಕರಣದಲ್ಲಿ ನಿನ್ನೆ ಮತ್ತಿಬ್ಬರನ್ನು ಬಂಧಿಸಿದ್ದು, ಇಂದು 7 ಹಾಗೂ 8ನೇ ಆರೋಪಿಗಳನ್ನು ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಘೋಷಣೆ

ಸಾಲಬಾಧೆ: ಮಗಳನ್ನು ಕೊಂದು ತಂದೆ ಆತ್ಮಹತ್ಯೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ

ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು!

ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version