ಭಾರೀ ಮಳೆ: ಜು.17ರಂದು ದ.ಕ. ಜಿಲ್ಲೆಯ ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
16/07/2025
ಮಂಗಳೂರು: ಮಂಗಳೂರು, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬಿಡದೇ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ವಿವಿಧ ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























