ಭಾರೀ ಗಾಳಿ ಮಳೆ: ಮಲೆನಾಡ 5 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

school
25/06/2025

ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ–ಮಳೆ ಹಿನ್ನೆಲೆ ‌ನಾಳೆ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಗುರುವಾರ ಒಂದು ದಿನ ಮಾತ್ರ ಜಿಲ್ಲಾಡಳಿತ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಈ ಆದೇಶ ಹೊರಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version