ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ! - Mahanayaka

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

kalaburgi
29/09/2021

ಕಲಬುರ್ಗಿ: ಆಟವಾಡುತ್ತಿದ್ದ ಬಾಲಕನೋರ್ವ ಗಾರ್ಡನ್ ನಲ್ಲಿದ್ದ  ಲೈಟ್ ಕಂಬವನ್ನು ಮುಟ್ಟಿದ್ದು, ಈ ವೇಳೆ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಲಬುರ್ಗಿಯ ಎನ್ ಜಿಓ ಕಾಲನಿ ಗಾರ್ಡನ್ ನಲ್ಲಿ ನಡೆದಿದೆ.

ಮಳೆಯಿಂದಾಗಿ ಗಾರ್ಡನ್ ನಲ್ಲಿದ್ದ ಲೈಟ್ ಕಂಬ ಒದ್ದೆಯಾಗಿತ್ತು. ಮಗು ಲೈಟ್ ಕಂಬವನ್ನು ಮುಟ್ಟಿದಾಗ ಏಕಾಏಕಿ ವಿದ್ಯುತ್ ಶಾಕ್ ಹೊಡೆದು 6 ವರ್ಷದ ಬಾಲಕ ಸಿದ್ದು ಕಂಬಕ್ಕೆ ಜೋತು ಬಿದ್ದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದಾನೆ. ಕಣ್ಣೆದುರೇ ಬಾಲಕ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಬಾಲಕನಿಗೆ ವಿದ್ಯುತ್ ಆಘಾತವಾದ ಸಂದರ್ಭದಲ್ಲಿ ಯಾರು ಕೂಡ ಆತನನ್ನು ರಕ್ಷಿಸುವ ಧೈರ್ಯ ತೊರಲಿಲ್ಲ ಎನ್ನಲಾಗಿದೆ. ಇನ್ನೂ ಜೆಸ್ಕಾಂ ನಿರ್ಲಕ್ಷ್ಯದ ಬಗ್ಗೆಯೂ ಇಲ್ಲಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…


Provided by

ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ!

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಜೀವಂತವಾಗಿ ಪತ್ತೆ!

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ

ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ