ಉಪ ಚುನಾವಣೆ: ಕ್ಷೇತ್ರ ಬಿಟ್ಟು ಹೊರ ಹೋಗುವಂತೆ ಪಕ್ಷಗಳ ನಾಯಕರು,  ಕಾರ್ಯಕರ್ತರಿಗೆ ಚು.ಆಯೋಗ ಸೂಚನೆ - Mahanayaka

ಉಪ ಚುನಾವಣೆ: ಕ್ಷೇತ್ರ ಬಿಟ್ಟು ಹೊರ ಹೋಗುವಂತೆ ಪಕ್ಷಗಳ ನಾಯಕರು,  ಕಾರ್ಯಕರ್ತರಿಗೆ ಚು.ಆಯೋಗ ಸೂಚನೆ

01/11/2020

ಬೆಂಗಳೂರು: ರಾಜ್ಯದಲ್ಲಿ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ವಿಧಾನಸಭಾ ಉಪ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಜಿದ್ದಾಜಿದ್ದಿನ ಪ್ರಚಾರದ ಬಳಿಕ ಇಂದು ಸಂಜೆ 6ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ.
Inside artilce ad


ಬಹಿರಂಗ ಪ್ರಚಾರದ ಬಳಿಕ ಕ್ಷೇತ್ರದವರಲ್ಲದವರು, ಕ್ಷೇತ್ರದಿಂದ ಹೊರ ಹೋಗುವಂತೆ ತಿಳಿಸಲಾಗಿದೆ.  ನಾಳೆ ಮನೆಮನೆಗಳಿಗೆ ತೆರಳಿ ಪ್ರಚಾರ ಮಾಡಲು ಅವಕಾಶವಿರುತ್ತದೆ.
Inside artilce ad


ಚುನಾವಣಾ ಪ್ರಚಾರದ ಸಲುವಾಗಿ ಕ್ಷೇತ್ರಕ್ಕೆ ಹೊರಗಿನಿಂದ ಆಗಮಿಸಿರುವ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕ್ಷೇತ್ರದಿಂದ ತೆರಳುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.  ಪ್ರಚಾರದ ಕೊನೆಯ ದಿನವಾದ ಇಂದು ನಾಯಕರ ದಂಡೇ ನೆರೆದು ಬಹಿರಂಗ ಪ್ರಚಾರ ನಡೆಸುವ ಸಾಧ್ಯತೆ ಇದೆ.
Inside artilce ad


 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ