ನಾಲೆಯಲ್ಲಿ ಇಜಲು ಹೋಗಿ ಇಬ್ಬರು ಯುವಕರು ಸಾವು - Mahanayaka

ನಾಲೆಯಲ್ಲಿ ಇಜಲು ಹೋಗಿ ಇಬ್ಬರು ಯುವಕರು ಸಾವು

30/10/2020

ಚನ್ನಗಿರಿ; ಸಂತೇಬೆನ್ನೂರು ಸಮೀಪ ಸೋಮನಾಳ್ ಗ್ರಾಮದ ಬಳಿ ಇರುವ ಭದ್ರ ಕಿರು ನಾಲೆಯಲ್ಲಿ ಇಜು ಬಾರದೆ ಇಬ್ಬರು ಯುವಕರು ಮೃತಪಟ್ಟಿದ್ದಾರೆ .


ಮೃತರು ಚನ್ನಗಿರಿ ಪಟ್ಟಣದ ವಾಸಿಗಳಾಗಿದ್ದು ರಂಗಸ್ವಾಮಿ (30)  ಹಾಗೂ ಚಿನ್ಮಯ್ (21)  ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸ್  ಠಾಣೆ ಸಬ್ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಎಸ್. ಮೇಟಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .


ಈ ಸಂಬಂಧಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ


Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ