3:31 PM Wednesday 21 - January 2026

ವಿಚ್ಛೇದನ ಪ್ರಕರಣಗಳ ಹೆಚ್ಚಳ ಹಿನ್ನೆಲೆ: ಒಡಿಶಾದಲ್ಲಿ ವಿವಾಹಪೂರ್ವ ಸಮಾಲೋಚನೆ ಕೇಂದ್ರ ಸ್ಥಾಪನೆ

12/02/2025

ಯುವ ದಂಪತಿಗಳಲ್ಲಿ ವಿಚ್ಛೇದನದ ಘಟನೆಗಳು ಹೆಚ್ಚುತ್ತಿರುವುದರಿಂದ, ಒಡಿಶಾ ಸರ್ಕಾರ ಮಂಗಳವಾರ ರಾಜ್ಯದಲ್ಲಿ ವಿವಾಹಪೂರ್ವ ಸಮಾಲೋಚನೆ ಕೇಂದ್ರವನ್ನು ತೆರೆಯಲು ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರ ಸಲಹೆಯ ಮೇರೆಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಈ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯವು 2025 ಅನ್ನು “ವಿಚ್ಛೇದನ ತಡೆಗಟ್ಟುವ ವರ್ಷ” ಎಂದು ಆಚರಿಸಲಿದೆ ಎಂದು ಉಪ ಮುಖ್ಯಮಂತ್ರಿ ಪಾರ್ವತಿ ಪರಿದಾ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version