10:50 AM Wednesday 20 - August 2025

ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ

praveen nettar
28/07/2022

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೆಟ್ಟಾರು ಗ್ರಾಮದ ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಪ್ರವೀಣ್ ಕುಟುಂಬದವರಿಗೆ ಧೈರ್ಯ ಹೇಳಿದ ಸಿಎಂ ರಾಜ್ಯ ಬಿಜೆಪಿ ಸರ್ಕಾರ ನಿಮ್ಮೊಂದಿಗಿದೆ ಎಂದು ಅಭಯ ನೀಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version