ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಹಾಸನ: ಚನ್ನರಾಯಪಟ್ಟಣ ಪುರಸಭೆಯ ವ್ಯಾಪ್ತಿಯ ಬಡ ಕುಟುಂಬದ ಶೇ. 7.25 (ಇತರೆ ಬಡವರು )ರಲ್ಲಿ ಪಿಯುಸಿ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೇ. 3 ರಲ್ಲಿ ಆರ್ಥಿಕ ನೆರವನ್ನು ವಿಕಲಚೇತನರಿಗಾಗಿ ಶ್ರವಣ ಸಾಧನ ಖರೀದಿಸಲು ಸಹಾಯಧನ, ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಪುರಸಭೆ ಚನ್ನರಾಯಪಟ್ಟಣದಲ್ಲಿ ಮಾಹಿತಿ ಪಡೆದು ದಿನಾಂಕ 24/12/2020 ರ ಒಳಗಾಗಿ ಪುರಸಭೆ ಕಚೇರಿಗೆ ನೀಡತಕ್ಕದ್ದು, ಹೆಚ್ಚಿನ ವಿವರಗಳಿಗಾಗಿ ಚನ್ನರಾಯಪಟ್ಟಣ ಪುರಸಭೆ ಮುಖ್ಯಧಿಕಾರಿಯನ್ನು ಸಂಪರ್ಕಿಸಬಹುದು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.