4:34 AM Friday 11 - September 2026

ಎ.ಟಿ.ರಾಮಸ್ವಾಮಿ ಸೇರ್ಪಡೆಯಿಂದ ಪಕ್ಷದ ಬಲ ವೃದ್ಧಿ: ನಳಿನ್ ಕುಮಾರ್  ಕಟೀಲ್

nallin kumar
01/04/2023

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಅವರು ಅರಕಲಗೂಡಿನ ಮಾಜಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅವರು ಪಕ್ಷ ಸೇರಿದ್ದರಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version